ಮುಂಬೈ: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ನಡೆಯಲಿರುವ 23ನೇ ಪಂದ್ಯದಲ್ಲಿ ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ಹಾಗೂ ಶಕಿಬ್ ಅಹ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡಗಳು ಸೆಣೆಸಾಟ ನಡೆಸಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯವನ್ನು ಏರ್ಪಡಿಸಲಾಗಿದೆ.
ಉಭಯ ತಂಡಗಳು ಇದುವರೆಗೆ ಒಟ್ಟು ನಾಲ್ಕು ಪಂದ್ಯಗಳನ್ನು ಆಡಿದೆ. ಇದರಲ್ಲಿ ಆಫ್ರಿಕಾ ಮೂರು ಜಯ, ಒಂದು ಸೋಲಿನೊಂದಿಗೆ 6 ಅಂಕ ಪಡೆದು ಮೂರನೇ ಸ್ಥಾನದಲ್ಲಿದ್ದರೆ, ಬಾಂಗ್ಲಾ ಮೂರು ಸೋಲುಂಡು ಆರನೇ ಸ್ಥಾನದಲ್ಲಿದೆ. ಆಫ್ರಿಕಾ ಇಂದಿನ ಪಂದ್ಯ ಗೆದ್ದರೆ ಟಾಪ್ 2ಗೆ ಏರಲಿದೆ. ಎಂದಿನಂತೆ ಪಂದ್ಯ ಇಂದು ಮಧ್ಯಾಹ್ನ 2ಗಂಟೆಗೆ ಆರಂಭವಾಗಲಿದೆ.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ ಕಗಿಸೊ ರಬಾಡ, ಲಿಜಾಡ್ ವಿಲಿಯಮ್ಸ್ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ.
ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದೊಯ್, ಮಹೇದಿ ಹಸನ್, ಟಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹ್ಮಾನ್, ತನ್ಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹಮ್ಮದುಲ್ಲಾ.
ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…
ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ಗೆ 14…
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ 2024ರ…
ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…