News Karnataka Kannada
Friday, May 10 2024
ಕ್ರೀಡೆ

ಉಡುಪಿ: ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟ

Udupi
Photo Credit : By Author

ಉಡುಪಿ : ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ
ನೆಲ್ಯಹುದಿಕೇರಿಯ ಕೆ.ಎಸ್.ಸ್ವರ್ಣಿಕ ಚಿನ್ನದ ಪದಕ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಕೊಡಗು ವುಶು ಸಂಸ್ಥೆಯ ರಾಜ್ಯ ತರಬೇತುದಾರ ಎನ್.ಸಿ.ಸುದರ್ಶನ ತರಬೇತಿ ನೀಡಿದ್ದಾರೆ. ಇವಳು ನೆಲ್ಯಹುದಿಕೇರಿ ಗ್ರಾಮದ ಶ್ರೀಜಾ ಮತ್ತು ಸುಬ್ರಮಣಿ ದಂಪತಿಗಳ ಪುತ್ರಿ.

ಶ್ರೀ ಕೃಷ್ಣ ವಿದ್ಯಾಮಂದಿರದಲ್ಲಿ ೫ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು