Showing 20 of 643 posts • Page 10 of 33
ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೇಕ್ರೆಡ್ ಹಾರ್ಟ್ಸ್ ಹಿರಿಯ ಪ್ರಾಥಮಿಕ ಆಂಗ್ಲಮಾಧ್ಯಮ ಶಾಲೆಯ ಕೀರ್ತಿಯನ್ನು ಪಸರಿಸಲು ಕಾರಣರಾದ ಕ್ರೀಡಾಪಟುಗಳ ಸಂಭ್ರಮಾಚರಣೆ
ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೆಶ್ವೇರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು.
ಕ್ತಿ ಪದವಿ ಪೂರ್ವ ಕಾಲೇಜಿನ ಲಿಖಿತ್ ಎಸ್ ಸುವರ್ಣ, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಾಗೂ ಶಕ್ತಿ ವಸತಿ ಶಾಲೆಯ ಅಮೋಘ ವರ್ಷ ೧೦ನೇ ತರಗತಿ ವಿದ್ಯಾರ್ಥಿ ಇವರು ಮಧ್ಯಪ್ರದೇಶದ ದಿವಾಸ್ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಭಾಗವಹಿಸಿ ಚಿನ್ನದ ಪದಕಗಳನ್ನು ಪಡೆದು ಡಿಸೆಂಬರ್ನಲ್ಲಿ ನಡೆಯಲಿರುವ SGFI ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ಗೆ ಆಯ್ಕೆಯಾಗಿರುತ್ತಾರೆ.
ಮಂಗಳೂರು: ಬ್ಯಾಂಕಾಕ್ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ. ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ ಗಳಿಸಿದರು. ೨೦೨೧ರಲ್ಲಿ ನೇಪಾಳದಲ್ಲಿ ನಡೆದ ಜೂನಿಯರ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ, ೨೦೨೨ರಂದು ಮಲೇಷ್ಯಾದಲ್ಲಿ ಬೆಳ್ಳಿ ಪದಕ, ೨೦೨೩ರಲ್ಲಿ ಮಲೇಷ್ಯಾದಲ್ಲಿ ಚಿನ್ನದ ಮತ್ತು ಕಂಚಿನ ಪದಕ ಗಳಿಸಿದ್ದರು. ಈ ಬಾರಿ ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿದ್ದಾರೆ. ನಿಟ್ಟೆ ಎನ್ಎಂಎಎಐಟಿ ಯಲ್ಲಿ […]
ಮಧ್ಯಪ್ರದೇಶದ ಸತ್ತಾ ಜಿಲ್ಲೆಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಅತ್ತಾವರದ ದಿಯಾ ದಿನೇಶ್ ಅವರು ಪ್ರಥಮ ಸ್ಥಾನದೊಂದಿಗೆ 2 ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ವಿದ್ಯಾಭಾರತಿ ರಾಷ್ಟçಮಟ್ಟದ ಈಜು ಸ್ಪರ್ಧೆಯು ಅಕ್ಟೋಬರ್ 1 ರಿಂದ 4ರವರೆಗೆ ಮಧ್ಯಪ್ರದೇಶದ ಮದಸ್ಸೂರ್ನಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್ನ ಸ್ಕೇಟರ್ ಗಳು ಅಮೋಘ ಸಾಧನೆ ಮೆರೆದಿದ್ದಾರೆ.
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿಯ ವತಿಯಿಂದ ಬಿಹಾರದ ಸರಸ್ವತಿ ವಿದ್ಯಾಮಂದಿರದಲ್ಲಿ ಅಕ್ಟೋಬರ ಒಂದರಿಂದ ಐದರ ತನಕ ನಡೆದ ರಾಷ್ಟçಮಟ್ಟದ ಚೆಸ್ ಪಂದ್ಯದಲ್ಲಿ ತೃತೀಯ ಸ್ಥಾನ ಗಳಿಸಿ ಕೀರ್ತಿ ತಂದಿರುತ್ತಾರೆ.
ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಶಕ್ತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇವರು ಬಿಹಾರ ರಾಜ್ಯದ ಸಿವಾನ್ನಲ್ಲಿ ಅಕ್ಟೋಬರ್ 1ರಿಂದ 4ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಟೆಕ್ವಾಂಡೊ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆಯುವುದರ ಮೂಲಕ ಎಸ್.ಜಿ.ಎಫ್.ಐ ರಾಷ್ಟ್ರೀಯ ಮಟ್ಟದ ಟೆಕ್ವಾಂಡೊ ಚಾಂಪಿಯನ್ಶಿಪ್ಗೆ ಅಯ್ಕೆಯಾಗಿರುತ್ತಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಭಾರತ ಮತ್ತು ನ್ಯೂಜಿಲೆಂಡ್ ಧ್ವಜಗಳ ಜೊತೆಗೆ ಕರ್ನಾಟಕ ರಾಜ್ಯ ಧ್ವಜವನ್ನು ಪ್ರಮುಖವಾಗಿ ಪ್ರದರ್ಶಿಸಲಾಯಿತು.
ಪ್ರತಿ ಪಂದ್ಯವು ರೋಮಾಂಚಕ ವಿಜಯಗಳು ಅಥವಾ ಅನಿರೀಕ್ಷಿತ ಅಸಮಾಧಾನಗಳಿಗೆ ಕಾರಣವಾಗುವ ಕ್ರೀಡಾ ಅಂದಾಜಿಸುವಿಕೆಯ ಆಹ್ಲಾದಕರ ಜಗತ್ತಿನಲ್ಲಿ, ಫೋಮೊ7 ಕ್ರಿಕೆಟ್, ಟೆನ್ನಿಸ್ ಮತ್ತು ವಾಲಿಬಾಲ್ನಲ್ಲಿ ತಮ್ಮ ಕೌಶಲ್ಯಗಳನ್ನು ಪರೀಕ್ಷಿಸಲು ಉತ್ಸುಕರಾಗಿರುವ ಉತ್ಸಾಹಿಗಳಿಗೆ ಒಂದು ಪ್ರಮುಖ ವೇದಿಕೆಯಾಗಿ ನಿಂತಿದೆ.
ಐಪಿಎಲ್-2025 ಸೀಸನ್ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಅವರನ್ನು ನೇಮಿಸಲಾಗಿದೆ.
ಮೊದಲ ಬಾರಿಗೆ ಕ್ರಿಕೆಟಿಗ ಶಿವಂ ದುಬೆ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ದುಬೆ ತಾಯಿಯ ದರ್ಶನ ಪಡೆದಿದ್ದಾರೆ.
ಭಾರತ ಮತ್ತು ಬಾಂಗ್ಲಾದೇಶದ ನಡುವೆ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ದಾಖಲೆಗಳ ಸುರಿಮಳೆಗೈದಿದೆ.
ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಅವರನ್ನು ಗುಜರಾತ್ನ ಕಚ್ ಕೊಲ್ಲಿಯ ದಕ್ಷಿಣ ತೀರದಲ್ಲಿರುವ ಐತಿಹಾಸಿಕ ಹಲಾರ್ ಪ್ರದೇಶದ ಭಾರತೀಯ ರಾಜಪ್ರಭುತ್ವದ ರಾಜ್ಯವಾದ ಜಾಮ್ನಗರ್ ಎಂದು ಕರೆಯಲ್ಪಡುವ
ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣದ ಪೊಲೀಸ್ ಮಹಾನಿರ್ದೇಶಕರಿಗೆ ಶುಕ್ರವಾರ ವರದಿ ಮಾಡಿದ ನಂತರ ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ಸ್ವೀಕರಿಸಿದರು.
ಸಾರ್ವಕಾಲಿಕ ಶ್ರೇಷ್ಠ ಟೆನಿಸ್ ಆಟಗಾರರಲ್ಲಿ ಒಬ್ಬರಾದ ರಾಫೆಲ್ ನಡಾಲ್ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಭಾವನಾತ್ಮಕ ವಿಡಿಯೋದಲ್ಲಿ 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಆಟಕ್ಕೆ ವಿದಾಯ ಹೇಳಿದರು.
ಆಲ್ರೌಂಡ್ ಆಟದ ಪ್ರದರ್ಶನ ನೀಡಿದ ಭಾರತೀಯ ವನಿತೆಯರು ಬುಧವಾರ ನಡೆದ ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಕೂಟದ ಮಹತ್ವದ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 82 ರನ್ನುಗಳಿಂದ ಸೋಲಿಸಿ ಸಂಭ್ರಮಿಸಿದೆ.
ಇಂದು ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ, ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಿವೆ.