Showing 20 of 643 posts • Page 5 of 33
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.
2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ.
ನಾಳೆ ನಡೆಯಲಿರುವ ಟಿ20 ವಿಶ್ವಕಪ್ ಫಿನಾಲೆ ಪಂದ್ಯದ ಹಿನ್ನೆಲೆ ನವದೆಹಲಿಯಿಂದ ಅಹಮದಾಬಾದ್ಗೆ ವಿಶೇಷ ರೈಲು ಸಂಚರಿಸಲಿದೆ.
ಮಾಜಿ ಭಾರತೀಯ ಕ್ರಿಕೆಟಿಗ ಶಿಖರ್ ಧವನ್, ಮಾಜಿ ಪತ್ನಿಗೆ ಆಸ್ಟ್ರೇಲಿಯಾದ ಆಸ್ತಿ ಇತ್ಯರ್ಥದಿಂದ ಪಡೆದ 5.7 ಕೋಟಿ ರೂ. ಹಿಂದಿರುಗಿಸುವಂತೆ ಆದೇಶ!
ಬಹು ನಿರೀಕ್ಷಿತ ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಜೂ.12ರಿಂದ ಜು.5ರವರೆಗೆ ಇಂಗ್ಲೆಂಡ್ನಲ್ಲಿ ಟೂರ್ನಿ ನಡೆಯಲಿದೆ. ಒಟ್ಟು 12 ತಂಡಗಳು ಟ್ರೋಫಿಗಾಗಿ ಸೆಣಸಾಡಲಿದ್ದು, ಲಂಡನ್ನಲ್ಲಿ ಫೈನಲ್ ಸಮರ ಸಾಗಲಿದೆ.
ಟಿ20 ವಿಶ್ವಕಪ್ನ ರಣ ರೋಚಕ ಪಂದ್ಯ ಭಾರತ vs ಪಾಕಿಸ್ತಾನ ನಡುವಿನ ಕಾದಾಟಕ್ಕೆ ಕ್ಷಣಗಣನೆ ಆರಂಭಗೊಂಡಿದೆ.
ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಒಂದು ಪಂದ್ಯಕ್ಕೆ 35 ಸಾವಿರಕ್ಕಿಂತ ಹೆಚ್ಚು ಜನ ಸೇರಬಾರದು ಎಂಬ ಷರತ್ತು ವಿಧಿಸಲಾಗಿದೆ.
T20 ವಿಶ್ವಕಪ್ ಸಮಯದಲ್ಲಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಳಿದ ಪಾನೀಯಗಳನ್ನು ಮರುಬಳಕೆ ಮಾಡಲಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಭಾರಿ ವಿವಾದ ಸೃಷ್ಟಿಸಿದೆ.
2026ರ ಟಿ20 ವಿಶ್ವಕಪ್ ಕದನ ಈಗಾಗಲೇ ರಂಗೇರಿದ್ದು, ಫೆ.15 ಭಾರತ & ಪಾಕಿಸ್ತಾನ ನಡುವೆ ಐಸಿಸಿ ಟಿ20 ವಿಶ್ವಕಪ್ ನಡೆಯಲಿದೆ. ಈ ಬಗ್ಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನಿಮಗೆ ನಾಚಿಕೆ ಮಾನ, ಮರ್ಯಾದೆ ಇದ್ರೆ ಭಾರತ-ಪಾಕ್ ಕ್ರಿಕೆಟ್ ಪಂದ್ಯ ಬಹಿಷ್ಕರಿಸಿ ಅಂತ ಆಗ್ರಹಿಸಿದ್ದಾರೆ.
ಫೆಬ್ರವರಿ 15 ರಂದು ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಫೆಬ್ರವರಿ 15ರಂದು ಕೊಲಂಬೊದಲ್ಲಿ ಭಾರತ ತಂಡದೆದುರು ನಡೆಯಬೇಕಿರುವ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂಬ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕಿದ್ದರೆ ಹಾಗೂ ಈ ಕುರಿತು ತನ್ನ ಸರಕಾರದೊಂದಿಗೆ ಸಮಾಲೋಚನೆ ನಡೆಸಬೇಕಿದ್ದರೆ, ತನ್ನ ಮೂರು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಎದುರು ಷರತ್ತು ವಿಧಿಸಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಸ್ತಿತ್ವದ ಬಹುಪಾಲು ಸಮಯವನ್ನು IPL ನ ಅತ್ಯಂತ ಚರ್ಚಿತ ತಂಡವಾಗಿ ಕಳೆದಿದೆ. ಈಗ 2025 ರಲ್ಲಿ ಅಂತಿಮವಾಗಿ IPL ಗೆದ್ದು ಎರಡನೇ WPL ಪ್ರಶಸ್ತಿಯನ್ನು ಗೆದ್ದ ಕೇವಲ ತಿಂಗಳುಗಳ ನಂತರ, RCB ಭಾರತೀಯ ಕ್ರೀಡೆ ಇದುವರೆಗೆ ಕಂಡ ಅತ್ಯಂತ ಸ್ಪರ್ಧಾತ್ಮಕ ಫ್ರಾಂಚೈಸ್ ಮಾರಾಟ ಪ್ರಕ್ರಿಯೆಗಳಲ್ಲಿ ಒಂದರ ಕೇಂದ್ರಬಿಂದುವಾಗಿದೆ.
ಮಹಿಳೆಯರ ಪ್ರೀಮಿಯರ್ ಲೀಗ್ ಸೀಸನ್ 4 ರ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ತಂಡವು 6 ವಿಕೆಟ್ ಗಳ ಭರ್ಜರಿ ಜಯ ಗಳಿಸುವ ಮೂಲಕ ಎರಡನೇ ಬಾರಿಗೆ ಡಬ್ಲ್ಯೂ ಪಿಲ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
ಸಾಕಷ್ಟು ವಿವಾದಗಳಿಗೆ ಕಾರಣವಾಗಿ ಅರ್ಧದಲ್ಲಿ ರದ್ದಾಗಿದ್ದ ಬ್ರಹ್ಮಾವರ ಎಚ್ಎಂಸಿ ಯುನೈಟೆಡ್ ಟೆನಿಸ್ ಬಾಲ್ ಕ್ರಿಕೆಟ್ ಟ್ರೋಫಿಯ ವಿಜೇತ ತಂಡಗಳನ್ನು ಸೋಮವಾರ ಅದೃಷ್ಟದ ನಾಣ್ಯ ಚಿಮ್ಮುವ ಮೂಲಕ ಆಯ್ಕೆ ಮಾಡಲಾಯಿತು.
ಯೂತ್ ಫ್ರೆಂಡ್ಸ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ (ರಿ.) ಪಿತ್ರೋಡಿ ಇವರ ಆಶ್ರಯದಲ್ಲಿ ಉದ್ಯಾವರದ ಬೋಳಾರಗುಡ್ಡೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಿದ “ಶ್ರೀರಾಮ್ ಟ್ರೋಫಿ- 2026” ಅಂತರ್ ರಾಜ್ಯಮಟ್ಟದ ಆಹ್ವಾನಿತ ಮಹಿಳಾ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀದುರ್ಗಾ ಫ್ರೆಂಡ್ಸ್ ಕಾರ್ಕಳ ತಂಡವು ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾವು ಟಿ 20 ವಿಶ್ವಕಪ್ ಗೂ ಮುನ್ನ ಕೇರಳದ ತಿರುವನಂತಪುರಂನಲ್ಲಿರುವ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
274 ಮಿಲಿಯನ್ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಶ್ರೇಷ್ಠ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯು ಜನವರಿ 30ರ ರಾತ್ರಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿದೆ.
ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟಿ20 ವಿಶ್ವಕಪ್ 2026 ರಲ್ಲಿ ಸ್ಕಾಟ್ಲೆಂಡ್ ಭಾಗವಹಿಸುವುದನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಶನಿವಾರ ಅಧಿಕೃತವಾಗಿ ದೃಢಪಡಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಖಜಾಂಚಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಮಾಜಿ ಅಧ್ಯಕ್ಷರು ಹಾಗೂ ಮಾಜಿ ಕ್ರಿಕೆಟ್ ಆಟಗಾರರಾದ ಎ. ರಘುರಾಮ್ ಭಟ್ ಅವರು ಮಾಣಿ ಮಠದಲ್ಲಿ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಶ್ರೀಲಂಕಾಕ್ಕೆ ಪಂದ್ಯಗಳನ್ನು ಸ್ಥಳಾಂತರಿಸುವ ಮನವಿಯನ್ನು ಐಸಿಸಿ ತಿರಸ್ಕರಿಸಿದ ನಂತರ, ಬಾಂಗ್ಲಾದೇಶವು ಭಾರತದಲ್ಲಿ ನಡೆಯಲಿರುವ 2026 ರ ಟಿ 20 ವಿಶ್ವಕಪ್ ಅನ್ನು ಅಧಿಕೃತವಾಗಿ ಬಹಿಷ್ಕರಿಸಿದೆ.