Showing 20 of 607 posts • Page 7 of 31
ವಿಶ್ವ ಚೆಸ್ ಚಾಂಪಿಯನ್ಷಿಪ್ ಗೆದ್ದ ಬೆನ್ನಲ್ಲೇ ಭಾರತದ ಡಿ.ಗುಕೇಶ್ ಅವರ ಕಣ್ಣಲ್ಲಿ ಆನಂದಭಾಷ್ಪ ಧಾರೆಯಾಗಿದೆ. ಆ ಮೂಲಕ ವಿಶ್ವ ಚೆಸ್ ಚಾಂಪಿಯನ್ಷಿಪ್ ಗೆದ್ದ ವಿಶ್ವದ ಅತಿ ಕಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಡಿ.7ರಿಂದ 10ರವರೆಗೆ ದಕ್ಷಿಣ ವಲಯ ಅಂತರ ವಿವಿ ಮಹಿಳಾ ಟೆನಿಸ್ ಹಾಗೂ ಡಿ.13ರಿಂದ 16ರವರೆಗೆ ಅಖಿಲ ಭಾರತ ಅಂತರ ವಿವಿ ಮಹಿಳಾ ಟೆನಿಸ್ ಟೂರ್ನಮೆಂಟ್
ದೀಪಿಕಾ ಪ್ರೌಢ ಶಾಲೆಗೆ ೬೦ ವರ್ಷ ತುಂಬಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ. ಈ ಶಾಲಾ ಆವರಣದಲ್ಲಿ ಕ್ರೀಡೆಗೆ ಪೂರಕವಾದ ಎಲ್ಲಾ ರೀತಿಯ ವಾತಾವರಣ ಇದೆ.
ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು ಹಾಗೂ ನೆರವನ್ನು ನೀಡಲು ನಮ್ಮ ಸರ್ಕಾರ ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರವಾಗಿ ಅನುದಾನವನ್ನು ನೀಡುತ್ತಾ ಬಂದಿದೆ.
ಶಕ್ತಿನಗರದ ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪಪೂ ಕಾಲೇಜಿನ ೨೦೨೪-೨೫ನೇ ಸಾಲಿನ ವಾರ್ಷಿಕ ಕ್ರೀಡಾ ದಿನಾಚರಣೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ 8 ನೇ ತರಗತಿಯ ಶಾಸ್ತಾ ವಿ ನಾಕ್ ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಉಡುಪಿಯ ಲೊಂಬಾರ್ಡ್ ಆಸ್ಪತ್ರೆ (ಮಿಷನ್ ಆಸ್ಪತ್ರೆ)ಯ 101ನೇ ವಾರ್ಷಿಕೋತ್ಸವ ಹಾಗೂ ಉಡುಪಿ ರನ್ನರ್ ಕ್ಲಬ್ನ ಪ್ರಥಮ ವಾರ್ಷಿಕೋತ್ಸವ
ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸದೃಢತೆಗೆ ಕ್ರೀಡೆ ಪೂರಕವಾಗಿದೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರು ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು,
ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯ ಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸಂತ ಅಲೋಸಿಯಸ್ ಶಾಲೆ, ವಿದ್ಯಾಥಿ೯ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು.
ಶಕ್ತಿ ವಸತಿ ಶಾಲೆ, ಶಕ್ತಿನಗರ ಮಂಗಳೂರು ಇಲ್ಲಿ ನವೆಂಬರ್ 22ರಂದು ಶಕ್ತಿ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ನಡೆಯಿತು.
ಕೊಲ್ಕತ್ತಾದಲ್ಲಿ ನಡೆದ ಸ್ಕೂಲ್ಗೇಮ್ಸ್ ಫೆಡರೇಶನ್ ಆಫ್ಇಂಡಿಯಾ(SGFI) ದ 68ನೇ ರಾಷ್ಟ್ರ ಮಟ್ಟದ ಚೆಸ್ಪಂದ್ಯಾಟದಲ್ಲಿ ಕರ್ನಾಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್ ವೈಯಕ್ತಿಕ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಅಖಿಲ ಭಾರತ ಮುಂಡಾಲ ಯುವ ವೇದಿಕೆಯು ಸಮುದಾಯದ ಏಳಿಗೆಗಾಗಿ ಕಳೆದ 14 ವರ್ಷಗಳಿಂದಲೂ ನಿರಂತರವಾಗಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಂಡು ಬಂದಿರುವ ಸಂಘಟನೆಯಾಗಿದೆ.
ಬೆಂಗಳೂರಿನಲ್ಲಿ ನಡೆದ ೩ನೇ ಆವೃತ್ತಿಯ ರಾಜ್ಯ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ವಿದ್ಯಾರ್ಥಿ ಅಜಯ್ ಪೃಥ್ವಿರಾಜ್ ಪಾಲ್ಗೊಂಡು ವಿಜೇತರಾಗಿ ಗಮನಸೆಳೆದಿದ್ದರಾರೆ.
ಐಡಿಯಲ್ ಜಾವಾ ರೋಟರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಎಂ.ಎಲ್.ಅಜಯ್ ಪೃಥ್ವಿರಾಜ್ ಇತ್ತೀಚೆಗೆ ಬೆಂಗಳೂರಿನಲ್ಲಿ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಮಿನಿ ಒಲಿಂಪಿಕ್ಸ್ ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ಮಂಗಳೂರಿನ ಎಮ್ಮೆಕೆರೆ ಈಜುಕೊಳದಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ಅಂತರ ವಿವಿ ವೇಟ್ ಲಿಫ್ಟಿಂಗ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಹುಡುಗಿಯರ ವಾಲಿಬಾಲ್ ತಂಡವು 2024ರ ನವೆಂಬರ್ 12 ರಿಂದ 14 ರವರೆಗೆ ಹುಬ್ಬಳ್ಳಿಯ ವರೂರಿನ ಎಜಿಎಂ ರೂರಲ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ 9 ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಉಡುಪಿ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಬುಡೋಕಾನ್ ಕರಾಟೆ ಆ್ಯಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣಮಠದ ಮಧ್ವಾಂಗಣದಲ್ಲಿ ಎರಡು ದಿನಗಳ ‘4ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್’ ಅನ್ನು ಆಯೋಜಿಸಲಾಯಿತು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ೨ನೇ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಜನಿಟ ವೆಲಿಕ ಡಿಸೋಜ ಅವರು ಕರ್ನಾಟಕ ರೋಲರ್ ಸ್ಕೇಟಿಂಗ್ ಸಂಸ್ಥೆಯು ಆಯೋಜಿಸಿದ ರಾಜ್ಯ ಮಟ್ಟದ 40ನೇ ಕರ್ನಾಟಕ ಚಾಂಪಿಯನ್ ಶಿಪ್ ಮತ್ತು ಸಿಲೆಕ್ಸನ್ ಟ್ರಯಲ್ಸ್ 2024-2025 ಸ್ಪರ್ಧೆಯಲ್ಲಿ ಉಡುಪಿಯ ಕೋಸ್ಟಲ್ ರೋಲರ್ ಸ್ಕೇಟಿಂಗ್ ಕ್ಲಬ್ ನ್ನು ಪ್ರತಿನಿಧಿಸಿ ಭಾಗವಹಿಸಿ ಬೆಳ್ಳಿ ಮತ್ತು ಕಂಚಿನ ಪದಕವನ್ನು ಗಳಿಸಿದ್ದಾರೆ.
ರಾಜ್ಯಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ವರುಣಾ ಕ್ಷೇತ್ರಕ್ಕೆ ಸೇರುವ ನಾಡನಹಳ್ಳಿ ಗ್ರಾಮದ ಪ್ರತಿಭಾನ್ವಿತೆ ಎಂ.ಎಲ್ ಚೈತ್ರರವರು ಮಿಂಚಿ ಎರಡನೇ ಸ್ಥಾನ ಪಡೆದಿದ್ದಾರೆ.