Showing 20 of 607 posts • Page 8 of 31
‘ದಯವಿಟ್ಟು ನಮ್ಮ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸಿ’ ಎಂಬುದು ರಾಜ್ಯ ಮತ್ತು ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧಿಕಾರಿಗಳು ಮತ್ತು ಸ್ಥಳೀಯ ಕ್ರೀಡಾಪಟುಗಳು ನೂತನ ಕ್ರೀಡಾ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಮಾಡುತ್ತಿರುವ ಮನವಿ.
ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರು ಹಾಗೂ ಬಾಲಕಿಯರು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ಇಂಟರ್ನ್ಯಾಷನಲ್ ಸ್ಪೋರ್ಟ್ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ (ಐಎಸ್ಕೆಎ) ವಿಶ್ವ ಚಾಂಪಿಯನ್ಶಿಪ್ನಲ್ಲಿ ಟೀಮ್ ಇಂಡಿಯಾ ಗಮನಾರ್ಹ ಪ್ರದರ್ಶನ ನೀಡುವ ಮೂಲಕ ಜಾಗತಿಕ ಕಿಕ್ ಬಾಕ್ಸಿಂಗ್ ವೇದಿಕೆಯಲ್ಲಿ ತನ್ನ ಪರಾಕ್ರಮವನ್ನು ಪ್ರದರ್ಶಿಸಿದೆ.
ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಪ್ರಾದೇಶಿಕ ಸಮಿತಿಯಿಂದ ಪ್ರಥಮ ಬಾರಿ ಬಂಟ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಡೆಯುತ್ತಿದ್ದು,
ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೇಕ್ರೆಡ್ ಹಾರ್ಟ್ಸ್ ಹಿರಿಯ ಪ್ರಾಥಮಿಕ ಆಂಗ್ಲಮಾಧ್ಯಮ ಶಾಲೆಯ ಕೀರ್ತಿಯನ್ನು ಪಸರಿಸಲು ಕಾರಣರಾದ ಕ್ರೀಡಾಪಟುಗಳ ಸಂಭ್ರಮಾಚರಣೆ
ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೆಶ್ವೇರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು.
ಕ್ತಿ ಪದವಿ ಪೂರ್ವ ಕಾಲೇಜಿನ ಲಿಖಿತ್ ಎಸ್ ಸುವರ್ಣ, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಾಗೂ ಶಕ್ತಿ ವಸತಿ ಶಾಲೆಯ ಅಮೋಘ ವರ್ಷ ೧೦ನೇ ತರಗತಿ ವಿದ್ಯಾರ್ಥಿ ಇವರು ಮಧ್ಯಪ್ರದೇಶದ ದಿವಾಸ್ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಭಾಗವಹಿಸಿ ಚಿನ್ನದ ಪದಕಗಳನ್ನು ಪಡೆದು ಡಿಸೆಂಬರ್ನಲ್ಲಿ ನಡೆಯಲಿರುವ SGFI ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ಗೆ ಆಯ್ಕೆಯಾಗಿರುತ್ತಾರೆ.
ಮಂಗಳೂರು: ಬ್ಯಾಂಕಾಕ್ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ. ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ ಗಳಿಸಿದರು. ೨೦೨೧ರಲ್ಲಿ ನೇಪಾಳದಲ್ಲಿ ನಡೆದ ಜೂನಿಯರ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ, ೨೦೨೨ರಂದು ಮಲೇಷ್ಯಾದಲ್ಲಿ ಬೆಳ್ಳಿ ಪದಕ, ೨೦೨೩ರಲ್ಲಿ ಮಲೇಷ್ಯಾದಲ್ಲಿ ಚಿನ್ನದ ಮತ್ತು ಕಂಚಿನ ಪದಕ ಗಳಿಸಿದ್ದರು. ಈ ಬಾರಿ ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿದ್ದಾರೆ. ನಿಟ್ಟೆ ಎನ್ಎಂಎಎಐಟಿ ಯಲ್ಲಿ […]
ಮಧ್ಯಪ್ರದೇಶದ ಸತ್ತಾ ಜಿಲ್ಲೆಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಅತ್ತಾವರದ ದಿಯಾ ದಿನೇಶ್ ಅವರು ಪ್ರಥಮ ಸ್ಥಾನದೊಂದಿಗೆ 2 ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ವಿದ್ಯಾಭಾರತಿ ರಾಷ್ಟçಮಟ್ಟದ ಈಜು ಸ್ಪರ್ಧೆಯು ಅಕ್ಟೋಬರ್ 1 ರಿಂದ 4ರವರೆಗೆ ಮಧ್ಯಪ್ರದೇಶದ ಮದಸ್ಸೂರ್ನಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್ನ ಸ್ಕೇಟರ್ ಗಳು ಅಮೋಘ ಸಾಧನೆ ಮೆರೆದಿದ್ದಾರೆ.
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿಯ ವತಿಯಿಂದ ಬಿಹಾರದ ಸರಸ್ವತಿ ವಿದ್ಯಾಮಂದಿರದಲ್ಲಿ ಅಕ್ಟೋಬರ ಒಂದರಿಂದ ಐದರ ತನಕ ನಡೆದ ರಾಷ್ಟçಮಟ್ಟದ ಚೆಸ್ ಪಂದ್ಯದಲ್ಲಿ ತೃತೀಯ ಸ್ಥಾನ ಗಳಿಸಿ ಕೀರ್ತಿ ತಂದಿರುತ್ತಾರೆ.
ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಶಕ್ತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇವರು ಬಿಹಾರ ರಾಜ್ಯದ ಸಿವಾನ್ನಲ್ಲಿ ಅಕ್ಟೋಬರ್ 1ರಿಂದ 4ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಟೆಕ್ವಾಂಡೊ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆಯುವುದರ ಮೂಲಕ ಎಸ್.ಜಿ.ಎಫ್.ಐ ರಾಷ್ಟ್ರೀಯ ಮಟ್ಟದ ಟೆಕ್ವಾಂಡೊ ಚಾಂಪಿಯನ್ಶಿಪ್ಗೆ ಅಯ್ಕೆಯಾಗಿರುತ್ತಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಭಾರತ ಮತ್ತು ನ್ಯೂಜಿಲೆಂಡ್ ಧ್ವಜಗಳ ಜೊತೆಗೆ ಕರ್ನಾಟಕ ರಾಜ್ಯ ಧ್ವಜವನ್ನು ಪ್ರಮುಖವಾಗಿ ಪ್ರದರ್ಶಿಸಲಾಯಿತು.
ಪ್ರತಿ ಪಂದ್ಯವು ರೋಮಾಂಚಕ ವಿಜಯಗಳು ಅಥವಾ ಅನಿರೀಕ್ಷಿತ ಅಸಮಾಧಾನಗಳಿಗೆ ಕಾರಣವಾಗುವ ಕ್ರೀಡಾ ಅಂದಾಜಿಸುವಿಕೆಯ ಆಹ್ಲಾದಕರ ಜಗತ್ತಿನಲ್ಲಿ, ಫೋಮೊ7 ಕ್ರಿಕೆಟ್, ಟೆನ್ನಿಸ್ ಮತ್ತು ವಾಲಿಬಾಲ್ನಲ್ಲಿ ತಮ್ಮ ಕೌಶಲ್ಯಗಳನ್ನು ಪರೀಕ್ಷಿಸಲು ಉತ್ಸುಕರಾಗಿರುವ ಉತ್ಸಾಹಿಗಳಿಗೆ ಒಂದು ಪ್ರಮುಖ ವೇದಿಕೆಯಾಗಿ ನಿಂತಿದೆ.
ಐಪಿಎಲ್-2025 ಸೀಸನ್ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಅವರನ್ನು ನೇಮಿಸಲಾಗಿದೆ.
ಮೊದಲ ಬಾರಿಗೆ ಕ್ರಿಕೆಟಿಗ ಶಿವಂ ದುಬೆ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ದುಬೆ ತಾಯಿಯ ದರ್ಶನ ಪಡೆದಿದ್ದಾರೆ.
ಭಾರತ ಮತ್ತು ಬಾಂಗ್ಲಾದೇಶದ ನಡುವೆ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ದಾಖಲೆಗಳ ಸುರಿಮಳೆಗೈದಿದೆ.
ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಅವರನ್ನು ಗುಜರಾತ್ನ ಕಚ್ ಕೊಲ್ಲಿಯ ದಕ್ಷಿಣ ತೀರದಲ್ಲಿರುವ ಐತಿಹಾಸಿಕ ಹಲಾರ್ ಪ್ರದೇಶದ ಭಾರತೀಯ ರಾಜಪ್ರಭುತ್ವದ ರಾಜ್ಯವಾದ ಜಾಮ್ನಗರ್ ಎಂದು ಕರೆಯಲ್ಪಡುವ