ಸೌಂದರ್ಯೀಕರಣದ ಹೆಸರಲ್ಲಿ ಬಸವನಹಳ್ಳಿ ಕೆರೆಮುಚ್ಚಿ, ತೋಟಗಾರಿಕೆ ಇಲಾಖೆ ಗಿಡ, ಮರ ಕಡಿದು ಜಿಲ್ಲಾ ಸಂಕೀರ್ಣ ಮಾಡಲು ಹೊರಟಿರುವ ಶಾಸಕರು ಅಭಿವೃದ್ಧಿ ಹೆಸರಲ್ಲಿ ತೊಗಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು…
ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಗರದ ಹಾರ್ಡಿಂಜ್ ವೃತ್ತದ ಬಳಿ ಇರುವ ಕುಪ್ಪಣ್ಣ ಪಾರ್ಕ್ನಲ್ಲಿ ಮೂರು ದಿನಗಳ ಮಾವು ಮೇಳ ಆರಂಭವಾಗಿದ್ದು, ಆ ಮೂಲಕ ಉತ್ಪಾದಕರಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳ-2022 ಕಾರ್ಯಕ್ರಮವನ್ನು ಮೇ 27 ರಿಂದ 29ರವರೆಗೆ ದೇವನಹಳ್ಳಿ ತಾಲ್ಲೂಕಿನ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಹೋಟೆಲ್ ನಂದಿ ಉಪಚಾರ್ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗುವುದು