ಕೇಸರಿ ಎಂದರೆ ತಲೆ ತಿರುಗುವ ನಾಯಕರಿರುವ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು, ಮುಖ್ಯಮಂತ್ರಿ ಆಗಬೇಕು ಎಂದು ಹವಣಿಸುತ್ತಿದೆ. ರಾಜ್ಯದ ಜನರು ಅವರನ್ನು ಕ್ಷಮಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಜಿಲ್ಲಾ ಬಿಜೆಪಿ ವತಿಯಿಂದ ಇಂದು ನಗರದ ಎಐಟಿ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಯುವ ಸಂಗಮ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣ...
Know MoreGet latest news karnataka updates on your email.