News Karnataka Kannada
Friday, May 03 2024
ವಿರೋಧ ಪಕ್ಷ

ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ : ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ತೀವ್ರ ಅಸಮಾಧಾನ

20-Nov-2021 ದೆಹಲಿ

ಕುಟುಂಬದವರನ್ನೇ ಒಳಗೊಂಡ ರಾಜಕೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ. ಅನ್ನದಾತರ ಅಗತ್ಯಗಳನ್ನು ಪೂರೈಸುವುದು ಅವರಿಗೆ ಬೇಕಾಗಿಲ್ಲ ಎಂದು ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇಂದು ಉತ್ತರಪ್ರದೇಶ ಮಹೋಬಾದಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, , ರೈತರನ್ನು ಸದಾ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಸುವುದೇ ಹಲವು ರಾಜಕೀಯ ಪಕ್ಷಗಳ ಕೆಲಸ. ಅದರ ಮೇಲೇ...

Know More

ಬಿಟ್ ಕಾಯಿನ್ ಬಗ್ಗೆ ಅಗತ್ಯ ದಾಖಲೆ ಇದ್ದರೆ‌ ವಿರೋಧ ಪಕ್ಷ ಒದಗಿಸಲಿ : ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ

11-Nov-2021 ರಾಮನಗರ

ರಾಮನಗರ: ಬಿಟ್ ಕಾಯಿನ್ ವಿಚಾರದಲ್ಲಿ‌ ರಾಜ್ಯ ಸರ್ಕಾರ ಎಲ್ಲ ರೀತಿಯ ತನಿಖೆಗೆ ಸಿದ್ಧವಿದೆ. ವಿರೋಧ ಪಕ್ಷಗಳು ಅಗತ್ಯ ದಾಖಲೆ ಇದ್ದರೆ‌ ಒದಗಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಮಾಗಡಿಯಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು