ಸಾವಯವ ಕೃಷಿ ಇಂದಿನ ಅಗತ್ಯವಾಗಿದೆ ಮತ್ತು ಶುದ್ಧ ಮತ್ತು ಆರೋಗ್ಯಕರ ಆಹಾರವನ್ನು ಉತ್ಪಾದಿಸಲು ಅದಕ್ಕೆ ಮರಳುವ ಅಗತ್ಯವಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುರುವಾರ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಾವಯವ ಕೃಷಿ ಕ ಬಳಗ ಮಂಗಳೂರು ಇದರ ಸಹಯೋಗದಲ್ಲಿ ಸಾವಯವ ಕೈತೋಟ ,ಟೆರೇಸ್ ಗಾರ್ಡನ್ ತರಬೇತಿ ಶಿಬಿರ…
ಕೇರಳದಿಂದ ಬಂದು ಕರ್ನಾಟಕದಲ್ಲಿ ಬೆಳೆಯುತ್ತಿರುವ ಶುಂಠಿ ಬೆಳೆಗಾರರಿಗೆ ಮುಂದಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ನಿಷೇಧ ಮಾಡಿ, ಸಾವಯವ ಕೃಷಿಯಲ್ಲಿ ಶುಂಠಿಯನ್ನು ಬೆಳೆಯಬೇಕು ಹಾಗೂ ಕೇರಳ ರಾಜ್ಯದ ಮಾದರಿಯಲ್ಲೇ, ಕರ್ನಾಟಕ ರಾಜ್ಯದಲ್ಲಿ ಕೂಡ ಮಣ್ಣಿನ ಫಲವತ್ತತೆಗೆ ಹೆಚ್ಚಿನ ಆದ್ಯತೆ ಕೊಡಬೇಕೆಂದು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಧ್ಯಕ್ಷ ಸಿ.ಚಂದನ್ ಗೌಡ ಮನವಿ ಮಾಡಿದ್ದಾರೆ.