ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದೆ. ಅಲ್ಲದೇ ಇಲಾಖಾ ತನಿಖೆಗೆ...
Know Moreಆನೇಕಲ್ ನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ 14ಕ್ಕೆ...
Know Moreಕಾಮುಕನೊಬ್ಬ ತನ್ನ ತಮ್ಮನ ಎರಡು ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ಎಸಗಿದ್ದು, ತೀವ್ರ ರಕ್ತಸ್ರಾವವಾಗಿ ಮಗು ಮೃತಪಟ್ಟ ಅಮಾನುಷ ಘಟನೆ ಬೆಂಗಳೂರು ಸಮೀಪದಲ್ಲೇ ಸಂಭವಿಸಿದೆ. ಆರೋಪಿ ಹೆಸರು ದೀಪು. ಅತ್ತಿಬೆಲೆ ಸಮೀಪದ ನೆರಳೂರಲ್ಲಿ ವಾಸವಿದ್ದ...
Know MoreGet latest news karnataka updates on your email.