News Karnataka Kannada
Saturday, May 18 2024
ಅನ್ನಸಂತರ್ಪಣೆ

ದೊಡ್ಮನೆ ಕುಟುಂಬದಿಂದ ಅನ್ನಸಂತರ್ಪಣೆ : 28 ಸಾವಿರಕ್ಕೂ ಅಧಿಕ ಅಪ್ಪು ಅಭಿಮಾನಿಗಳ ಆಗಮನ

09-Nov-2021 ಬೆಂಗಳೂರು

ಪುನೀತ್​ ರಾಜ್​ಕುಮಾರ್ ಅಗಲಿ ಇಂದಿಗೆ 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರನ ಹಮ್ಮಿಕೊಂಡಿತ್ತು. ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಈ ಕಾರ್ಯಕ್ರಮ ನಡೆದಿದೆ. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಇಂದು ಅಭಿಮಾನಿಗಳು, ಗಣ್ಯರಿಗೆ ಅನ್ನಸಂತರ್ಪಣೆ ಆಯೋಜನೆ ಮಾಡಲಾಗಿತ್ತು. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಿದ್ದಾರೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು