ನವದೆಹಲಿ, ನ.4 : ದೀಪಾವಳಿಯ ಕೊಡುಗೆಯಾಗಿ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ತೆರಿಗೆ ಕಡಿತದಿಂದ ಜನಸಾಮಾನ್ಯರಿಗೆ ಲಾಭವಾಗುವ ಜೊತೆಗೆ ಹಣದುಬ್ಬರ ತಗ್ಗಲು ಸಹಕಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿರುವ ಅವರು, ಪ್ರಧಾನಿ ಅವರ ನಿರ್ಧಾರ ಅತ್ಯಂತ ಸೂಕ್ಷ್ಮವಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ...
Know MoreGet latest news karnataka updates on your email.