ಬೆಂಗಳೂರು: ಅರ್ಚಕರು ಮತ್ತು ಸಿಬ್ಬಂದಿಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭರ್ಜರಿ ದಸರಾ ಗಿಫ್ಟ್ ನೀಡಿದ್ದಾರೆ. ಅರ್ಚಕರು, ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ದಸರಾ ಹಬ್ಬದ ನಿಮಿತ್ತ ಮೂರು ನಾಲ್ಕು ಯೋಜನೆ ಜಾರಿ...
Know MoreGet latest news karnataka updates on your email.