ಮೂಡುಬಿದಿರೆ: ಉದ್ಯೋಗ ನಿಮಿತ್ತ ನಾವಿಂದು ಬೇರೆ ಬೇರೆ ಭಾಷೆಗಳ ಆಸರೆ ಪಡೆದರೂ, ತುಳು ಭಾಷೆ ಎಂದೂ ನಮ್ಮ ಹೃದಯದ ಭಾಷೆಯಾಗಿರುತ್ತದೆ ಎಂದು ಕನ್ನಡ ಬಿಗ್ಬಾಸ್ ಸೀಸನ್ ೮ರ ರನ್ನರ್ ಅಪ್ ಅರವಿಂದ ಕೆಪಿ ನುಡಿದರು. ತಾಂತ್ರಿಕ ಮಹಾವಿದ್ಯಾಲಯದ ತುಳು ಸಂಘ ಎಐಇಟಿ ಅಡಿಟೋರಿಯಂನಲ್ಲಿ ಆಯೋಜಿಸಿದ್ದ ‘’ತುಲಿಪು ೨೦೨೧’’ ಕರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ತುಳು ಭಾಷೆ...
Know MoreGet latest news karnataka updates on your email.