ಮಂಗಳೂರು: ನ್ಯೂಸ್ ಕರ್ನಾಟಕ ವತಿಯಿಂದ 'ಆಷಾಡ ಮಿನದನ' ಎಂಬ ಆಟಿ ವಿಶೇಷ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ಕಾರ್ತೆಲ್ ತಿಂಗಳು ಕಳೆದು ನಾವು ಕಾಲಿಡುವುದೇ ಆಟಿ ತಿಂಗಳಿಗೆ. ಸೌರಮಾನ ಪದ್ಧತಿಯ ನಾಲ್ಕನೇ ಮಾಸ ಆಟಿ ತಿಂಗಳು. ಹೆಚ್ಚಿನ ರೋಗರುಜಿನಗಳು ಬಾಧಿಸುವ ತಿಂಗಳು ಇದೆಂದು ತುಳುಜನರ ನಂಬಿಕೆ. ಈ ತಿಂಗಳಲ್ಲಿ ಎಲ್ಲೆಲ್ಲೂ ಬಡತನ. ಯಾವುದೇ ಬೆಳೆಗಳನ್ನು ಬೆಳೆಯಲಾಗದ ಮಾಸವಿದು. ಈ...
Know Moreಇಂದಿನ ಜೀವನ ಪದ್ದತಿಯಲ್ಲಿ ಈ ಬಾರಿ ವಿಶೇಷ ರೀತಿಯಲ್ಲಿ ಆಟಿಯನ್ನು ನೀವು ಹೇಗೆ ಆಚರಿಸ್ತೀರಿ ಅನ್ನೋದನ್ನು ನಮಗೆ ತಿಳಿಸಿ, ನಿಮ್ಮ ಕ್ರಿಯಾತ್ಮಕ ಚಟುವಟಿಕೆಗೆ ವೇದಿಕೆ ಕಲ್ಪಿಸಲಿದೆ ' ನ್ಯೂಸ್ ಕರ್ನಾಟಕ'. ನಮ್ಮ ನಿಮ್ಮ ಜಂಟಿ...
Know MoreGet latest news karnataka updates on your email.