ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್...
Know MoreGet latest news karnataka updates on your email.