ನಾಯಕ ಸಮುದಾಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು. ತಾಲೂಕಿನ ಚಂದಕವಾಡಿಯಲ್ಲಿ ಶ್ರೀಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ ವತಿಯಿಂದ ನಡೆದ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಪೋಷಕರಿಗೆ ಹೊರೆಯಾಗದ ರೀತಿಯಲ್ಲಿ ಶಾಲೆಯಿಂದ ಹಿಡಿದು ಕಾಲೇಜು ಶಿಕ್ಷಣದವರೆಗೂ ಪ್ರೋತ್ಸಾಹ ನೀಡುತ್ತಿದೆ. ಇಂತಹ ಅವಕಾಶವನ್ನು...
Know Moreಸತ್ಯ, ಅಹಿಂಸೆಯ ಮಾರ್ಗದಲ್ಲಿ ಸಾಗಿದ ಗಾಂಧೀಜಿ ಅವರು ತಮ್ಮ ಆದರ್ಶಗಳಿಂದಲೇ ಜಗತ್ತಿನಲ್ಲೇ ವಿಶೇಷ ಸ್ಥಾನ ಪಡೆದಿದ್ದಾರೆ ಎಂದು ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಭಾರತ ಸೇವಾದಳದ ಜಿಲ್ಲಾಧ್ಯಕ್ಷರಾದ ಎಂ. ರಾಮಚಂದ್ರ...
Know MoreGet latest news karnataka updates on your email.