News Karnataka Kannada
Friday, May 03 2024
ಎಂ. ರಾಮಚಂದ್ರ

ಚಾಮರಾಜನಗರ: ನಾಯಕ ಸಮುದಾಯದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದ ಎಂ.ರಾಮಚಂದ್ರ

24-Oct-2022 ಚಾಮರಾಜನಗರ

ನಾಯಕ ಸಮುದಾಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಲಹೆ ನೀಡಿದರು. ತಾಲೂಕಿನ ಚಂದಕವಾಡಿಯಲ್ಲಿ ಶ್ರೀಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ ವತಿಯಿಂದ ನಡೆದ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಪೋಷಕರಿಗೆ ಹೊರೆಯಾಗದ ರೀತಿಯಲ್ಲಿ ಶಾಲೆಯಿಂದ ಹಿಡಿದು ಕಾಲೇಜು ಶಿಕ್ಷಣದವರೆಗೂ ಪ್ರೋತ್ಸಾಹ ನೀಡುತ್ತಿದೆ. ಇಂತಹ ಅವಕಾಶವನ್ನು...

Know More

ಚಾಮರಾಜನಗರ: ಸತ್ಯ, ಅಹಿಂಸೆ ಮಾರ್ಗದಲ್ಲಿ ಸಾಗಿದ ಗಾಂಧೀಜಿ

30-Jan-2022 ಚಾಮರಾಜನಗರ

ಸತ್ಯ, ಅಹಿಂಸೆಯ ಮಾರ್ಗದಲ್ಲಿ ಸಾಗಿದ ಗಾಂಧೀಜಿ ಅವರು ತಮ್ಮ ಆದರ್ಶಗಳಿಂದಲೇ ಜಗತ್ತಿನಲ್ಲೇ ವಿಶೇಷ ಸ್ಥಾನ ಪಡೆದಿದ್ದಾರೆ ಎಂದು ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರು ಹಾಗೂ ಭಾರತ ಸೇವಾದಳದ ಜಿಲ್ಲಾಧ್ಯಕ್ಷರಾದ ಎಂ. ರಾಮಚಂದ್ರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು