ಬಹಳ ದುರ್ದೈವದ ಸಂಗತಿ ಹುಬ್ಬಳ್ಳಿಯಲ್ಲಿ ಇಂತಹ ಘಟನೆ ನಡೆದಿರುವುದು, ನಾವು ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದೇವೆ. ಶೀಘ್ರ ತನಿಖೆ ಆಗಬೇಕು, ಹೀನ ಕೆಲಸ ಮಾಡಿದ ಹುಡುಗನಿಗೆ ಶಿಕ್ಷೆ ಆಗಬೇಕು. ನೇಹಾ ನಮ್ಮ ಮಗಳು ಎಂದು ಭಾವಿಸಿದ್ದೇವೆ. ನಿರಂಜನ ಮತ್ತು ನಾವು ಬಹಳ ವರ್ಷದಿಂದ ಸಂಪರ್ಕದಲ್ಲಿ ಇದ್ದೇವೆ. ಈ ಘಟನೆಯನ್ನು ನಾವು ಖಂಡಿಸುತ್ತೇವೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ...
Know MoreGet latest news karnataka updates on your email.