ಸ್ಟಾರ್ಟ್ಅಪ್ಗಳನ್ನು ನವ ಭಾರತದ ಬೆನ್ನೆಲುಬು ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ ಜನವರಿ 16 ಅನ್ನು ರಾಷ್ಟ್ರೀಯ ಸ್ಟಾರ್ಟ್ಅಪ್ ದಿನ ಎಂದು ಘೋಷಿಸಿದ್ದಾರೆ. ಈ ಬೆನ್ನಲ್ಲೇ ವಿಧಾನಸೌಧದಲ್ಲಿ ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ ಸುದ್ದಿಗೊಷ್ಠಿ ನಡೆಸಿದ್ದು "ದೇಶದಲ್ಲೇ ಅತಿ ಹೆಚ್ಚಿನ ಸಾರ್ಟ್ ಅಪ್ ನಮ್ಮ ರಾಜ್ಯದಲ್ಲಿದೆ. ಸ್ಟಾರ್ಟ್ಅಪ್ಗಳಿಗೆ ನೀಡುವ ಪ್ರಶಸ್ತಿಯಲ್ಲಿ ಕರ್ನಾಟಕಕ್ಕೆ ಸಿಂಹ ಪಾಲು"...
Know MoreGet latest news karnataka updates on your email.