ಮೈಸೂರು: ಬೆಂಗಳೂರಿನಲ್ಲಿ ಕಳೆದ ದಿನ ಶಂಕಿತ ಉಗ್ರರ ಬಂಧನ ಮಾಡಲಾದ ಹಿನ್ನೆಲೆ ರಾಜ್ಯದೆಲ್ಲೆಡೆ ಹೈ ಅಲರ್ಟ್ ಮಾಡಲಾಗಿದೆ. ಅದರಂತೆ ಸಾಂಸ್ಕೃತಿಕ ನಗರಿ ಮೈಸೂರಿ ನಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದ್ದು, ನಗರದ ಉದಯಗಿರಿ ಠಾಣಾ ಪೊಲೀಸರಿಂದ ನೈಟ್ ಬೀಟ್ ಮತ್ತಷ್ಟು ಚುರುಕುಗೊಳಿಸಲು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಅವರು ಸೂಚನೆ ನೀಡಿದ್ದಾರೆ. ಜೊತೆಗೆ ಮೈಸೂರಲ್ಲಿ ಕಿಡಿಗೇಡಿಗಳ ಚಟುವಟಿಕೆಗೆ...
Know MoreGet latest news karnataka updates on your email.