ಮಂಗಳೂರು :ದ.ಕ. ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಆಶಯದಂತೆ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿಯಾಗಿ, ಕನ್ನಡ ನಾಡಿನ ಪರಂಪರೆ, ಸಂಸ್ಕೃತಿ, ಹಿರಿಮೆ, ವೈವಿಧ್ಯತೆ ಇವುಗಳ ಸವಿಯನ್ನು ಜನಮನಕ್ಕೆ ತಲುಪಿಸುವ ಸಲುವಾಗಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ‘ಬಾರಿಸು ಕನ್ನಡ ಡಿಂಡಿಮವ’ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಹಾಡುಗಳನ್ನು ಸಂತ ಅಲೋಶಿಯಸ್...
Know MoreGet latest news karnataka updates on your email.