News Karnataka Kannada
Wednesday, May 08 2024
ಕನ್ನಡ ರಾಜ್ಯೋತ್ಸವ ಸಂಭ್ರಮ 2021

ಅಮೆರಿಕಾ ಕನ್ನಡ ಕೂಟಗಳ ಆಗರ ವತಿಯಿಂದ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ 2021’ ಕಾರ್ಯಕ್ರಮ

20-Nov-2021 ಫೋಟೊ ನ್ಯೂಸ್

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಮೆರಿಕಾ ಕನ್ನಡ ಕೂಟಗಳ ಆಗರ(ಅಕ್ಕ) ವತಿಯಿಂದ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ 2021’ ಕಾರ್ಯಕ್ರಮವನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ  ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ  ಸಮಾರಂಭದಲ್ಲಿ ವರ್ಚುಯಲ್ ಆಗಿ ಪಾಲ್ಗೊಂಡು ಮಾತನಾಡಿದರು. PHOTO CREDIT  : G.Mohan, Photojournalist, Bengaluru...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು