ರಾಜ್ಯದಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದ ಜೋರಾಗಿದೆ. ಈ ನಡುವೆ ಸೆಪ್ಟೆಂಬರ್ 28ರಂದು ಬೆಂಗಳೂರಿಗೆ ಆಗಮಿಸಿದ್ದ ತಮಿಳು ನಟ ಸಿದ್ಧಾರ್ಥ್ ತಮ್ಮ ‘ಚಿತ್ತ’ ಸಿನಿಮಾದ ಕನ್ನಡ ಆವೃತ್ತಿ ‘ಚಿಕ್ಕು’ ಸಿನಿಮಾದ ಸುದ್ದಿಗೋಷ್ಠಿಯನ್ನು ಮಲ್ಲೇಶ್ವರಂನ ಹೋಟೆಲೊಂದರಲ್ಲಿ ನಡೆಸಿದ್ದರು. ಈ ವೇಳೆ ಒಳ ನುಗ್ಗಿದ ಕರವೇ ಹೋರಾಟಗಾರರು ಸಿದ್ಧಾರ್ಥ್ ಅವರ ಮಾತನ್ನು ತಡೆದರಲ್ಲದೆ, ಕೂಡಲೇ ಕಾರ್ಯಕ್ರಮವನ್ನು ನಿಲ್ಲಿಸಬೇಕು...
Know Moreಚಿತ್ರಕಥೆ ಈಗಾಗಲೇ Golden Sparrow, Havelock, Indo-French, Indo-Singapore, Gona ಮತ್ತು Uruvatti ಅಂತಹ ಚಿತ್ರೋತ್ಸವಗಳಲ್ಲಿ 9 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ಅಲ್ಲದೆ Los Angeles CineFest ನಲ್ಲಿ semi-finalist ಆಗಿ...
Know MoreGet latest news karnataka updates on your email.