News Karnataka Kannada
Saturday, May 11 2024
ಕರ್ನಾಟಕ ಜಾನಪದ ಪರಿಷತ್

ಮಕ್ಕಳಲ್ಲಿ ಸಂಸ್ಕಾರ ಬೆಳೆಸುವುದು ಅಗತ್ಯ: ಡಾ. ತಲ್ಲೂರು ಶಿವರಾಮ ಶೆಟ್ಟಿ

13-Nov-2023 ಉಡುಪಿ

ಇತ್ತೀಚಿನ ದಿನಗಳಲ್ಲಿ ಮಕ್ಕಳ ತಂದೆ ಹಾಗೂ ತಾಯಿ ಇಬ್ಬರೂ ಉದ್ಯೋಗದಲ್ಲಿರುವುದರಿಂದ ಮಕ್ಕಳಲ್ಲಿ ಬಾಂಧವ್ಯದ ಕೊರತೆ ಕಾಡುತ್ತಿದೆ. ಹೀಗಾಗಿ ಹೆತ್ತವರು ಮಕ್ಕಳಿಗೆ ಸಮಯವನ್ನು ಮೀಸಲಿಡಬೇಕು. ಮನೆಯಲ್ಲಿ ಹಿರಿಯರೊಂದಿಗೆ ಬೆರೆಯುವಂತೆ ಮಾಡಬೇಕು. ಸಂಸ್ಕಾರ ಕಲಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ, ಹಾಗೂ ತಾಲ್ಲೂರ್ಸ್ ಪ್ಯಾಮಿಲಿ ಟ್ರಸ್ಟ್ ನ ಪ್ರವರ್ತಕರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ...

Know More

ಜೂನ್ 18ರಂದು ಉಡುಪಿಯಲ್ಲಿ ವೈವಿಧ್ಯಮಯ ಜಾನಪದ ಸ್ಪರ್ಧೆ- ತಲ್ಲೂರು ಶಿವರಾಮ ಶೆಟ್ಟಿ

09-Jun-2023 ಉಡುಪಿ

ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ ಉಡುಪಿ ಇವರ ಸಹಯೋಗದಲ್ಲಿ ನಾಡಿನ ಜನಪದ ಕಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇದೇ ಬರುವ ಜೂನ್ 18 ರಂದು ವೈವಿಧ್ಯಮಯ ಜಾನಪದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು