ಇತ್ತೀಚಿನ ದಿನಗಳಲ್ಲಿ ಮಕ್ಕಳ ತಂದೆ ಹಾಗೂ ತಾಯಿ ಇಬ್ಬರೂ ಉದ್ಯೋಗದಲ್ಲಿರುವುದರಿಂದ ಮಕ್ಕಳಲ್ಲಿ ಬಾಂಧವ್ಯದ ಕೊರತೆ ಕಾಡುತ್ತಿದೆ. ಹೀಗಾಗಿ ಹೆತ್ತವರು ಮಕ್ಕಳಿಗೆ ಸಮಯವನ್ನು ಮೀಸಲಿಡಬೇಕು. ಮನೆಯಲ್ಲಿ ಹಿರಿಯರೊಂದಿಗೆ ಬೆರೆಯುವಂತೆ ಮಾಡಬೇಕು. ಸಂಸ್ಕಾರ ಕಲಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ, ಹಾಗೂ ತಾಲ್ಲೂರ್ಸ್ ಪ್ಯಾಮಿಲಿ ಟ್ರಸ್ಟ್ ನ ಪ್ರವರ್ತಕರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ...
Know Moreತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ ಉಡುಪಿ ಇವರ ಸಹಯೋಗದಲ್ಲಿ ನಾಡಿನ ಜನಪದ ಕಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇದೇ ಬರುವ ಜೂನ್ 18 ರಂದು ವೈವಿಧ್ಯಮಯ ಜಾನಪದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು...
Know MoreGet latest news karnataka updates on your email.