ಕಲಬುರಗಿ: ಇಡೀ ವಿಶ್ವಕ್ಕೆ ನರೇಂದ್ರ ಮೋದಿ ಮಾರ್ಗದರ್ಶನ ಮಾಡುವ ನಾಯಕ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಅವರು ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಬೇರೆ ದೇಶದವರು ಯಾರಾದರೂ ಕರೆಯುತ್ತಿದ್ದರಾ ಎಂದು ಪ್ರಶ್ನಿಸಿದರು. ಕಳೆದ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಡೀ ದೇಶ ತಕ್ಕ...
Know Moreಕಲಬುರಗಿ: ವಿವಿಧ ಸಂಘಟನೆಗಳು ಸೇರಿದಂತೆ ಕರೆ ನೀಡಲಾದ ಭಾರತ್ ಬಂದ್ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ಏಕಾಏಕಿ ಸಾರಿಗೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಿಗ್ಗೆ ಕನಾ೯ಟಕ ಯುವ ಶಕ್ತಿ ಸಂಘಟನೆ ಸೇರಿದಂತೆ ವಿವಿಧ ರೈತ ಪರ ಪ್ರಗತಿಪರ...
Know MoreGet latest news karnataka updates on your email.