News Karnataka Kannada
Friday, May 17 2024
ಕಲಬುರಗಿ ನಗರ

ಇಡೀ ವಿಶ್ವಕ್ಕೆ ನರೇಂದ್ರ ಮೋದಿ ಮಾರ್ಗದರ್ಶನ ಮಾಡುವ ನಾಯಕ : ಆರ್.ಅಶೋಕ

19-Oct-2021 ಕಲಬುರಗಿ

ಕಲಬುರಗಿ: ಇಡೀ ವಿಶ್ವಕ್ಕೆ ನರೇಂದ್ರ ಮೋದಿ ಮಾರ್ಗದರ್ಶನ ಮಾಡುವ ನಾಯಕ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಅವರು ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಬೇರೆ ದೇಶದವರು ಯಾರಾದರೂ ಕರೆಯುತ್ತಿದ್ದರಾ ಎಂದು ಪ್ರಶ್ನಿಸಿದರು. ಕಳೆದ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಡೀ ದೇಶ ತಕ್ಕ...

Know More

ಭಾರತ್ ಬಂದ್ ಹಿನ್ನೆಲೆ ಕಲಬುರಗಿ ನಗರದಲ್ಲಿ ಏಕಾಏಕಿ ಸಾರಿಗೆ ಸಂಚಾರ ಸ್ಥಗಿತ

27-Sep-2021 ಕಲಬುರಗಿ

ಕಲಬುರಗಿ: ವಿವಿಧ ಸಂಘಟನೆಗಳು ಸೇರಿದಂತೆ ಕರೆ ನೀಡಲಾದ ಭಾರತ್ ಬಂದ್ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ ಏಕಾಏಕಿ ಸಾರಿಗೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಿಗ್ಗೆ ಕನಾ೯ಟಕ ಯುವ ಶಕ್ತಿ ಸಂಘಟನೆ ಸೇರಿದಂತೆ ವಿವಿಧ ರೈತ ಪರ ಪ್ರಗತಿಪರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು