ಮಂಗಳೂರು: ನಾಡಿನಾದ್ಯಂತ ಭ್ರಾತೃತ್ವದ ಮಹತ್ವ ಸಾರುವ ರಕ್ಷಾಬಂಧನ ಹಬ್ಬದ ತಯಾರಿ ಜೋರಾಗಿದೆ. ಈ ಹಬ್ಬದಂದು ತಂಗಿಯರು ಅಣ್ಣನ ಕೈಗೆ ರಾಖಿ ಕಟ್ಟುವ ಮೂಲಕ ಆಶೀರ್ವಾದ ಪಡೆಯುತ್ತಾರೆ. ಅಲ್ಲದೇ ಅಣ್ಣ ದೀರ್ಘಾಯಸ್ಸಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಮೊದಲಿಗೆ ಮನೆಯಲ್ಲಿಯೇ ನೂಲು ಬಳಸಿ ರಾಖಿ ಸಿದ್ಧ ಮಾಡಲಾಗುತ್ತಿತ್ತು. ಆದ್ರೆ ಈಗ ಕಾಲ ಬದಲಾಗಿದ್ದು, ಬಗೆ ಬಗೆಯ ರಾಖಿಗಳು ಮಾರುಕಟ್ಟೆಗೆ ಲಗ್ಗೆ...
Know MoreGet latest news karnataka updates on your email.