ಮೈಸೂರು : ನಗರದಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಸಿದ್ದಾರ್ಥನಗರದ ಚರಂಡಿ ನೀರಿನಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿದ್ದರೆ, ರಿಂಗ್ ರಸ್ತೆಯಲ್ಲಿ ಕಾರೊಂದು ನೀರಿನಲ್ಲಿ ತೇಲಿಕೊಂಡು ಹೋಗಿದೆ. ಅಗ್ನಿಶಾಮಕ ಮತ್ತು ತುರ್ತುಸೇವೆಗಳ ವಾಹನವು ಕಾರನ್ನು ತಡೆದು ಅದರಲ್ಲಿದ್ದವರನ್ನು ರಕ್ಷಿಸಿದೆ. ಆದರೆ, ಚರಂಡಿಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿಯ ಸುಳಿವು ಪತ್ತೆಯಾಗಿಲ್ಲ. ಬಹುತೇಕ ಎಲ್ಲ ರಸ್ತೆಗಳಲ್ಲೂ ಕಾಲುವೆಯಂತೆ ನೀರು...
Know MoreGet latest news karnataka updates on your email.