ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ನಿಧನಾನಂತ್ರ, ನೇತ್ರದಾನ ಮಾಡಿದ್ದರು. ಅವರ ಎರಡು ಕಣ್ಣುಗಳನ್ನು ನಾಲ್ವರಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ಶಸ್ತ್ರ ಚಿಕಿತ್ಸೆ ಮೂಲಕ ನಾಲ್ವರಿಗೆ ಅಳವಡಿಸಲಾಗಿತ್ತು. ಈ ಮೂಲಕ ನಾಲ್ವರು ಅಂದರ ಭಾಳಿನಲ್ಲಿ ಬೆಳಕಾಗಿದ್ದರು. ಸಾವಿನಲ್ಲೂ ಸಾರ್ಥಕತೆ ಮೆರೆದಂತ ನಟ ಪುನೀತ್ ರಾಜ್ ಕುಮಾರ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಇದರಿಂದ ಸ್ಪೂರ್ಥಿ ಪಡೆದಿರುವಂತ...
Know MoreGet latest news karnataka updates on your email.