ಇಂದು (ಜ.18) ಎನ್ಟಿಆರ್ ಅವರ 18ನೇ ಪುಣ್ಯಸ್ಮರಣೆ. ಎನ್ಟಿಆರ್ ಘಾಟ್ ಬಳಿ ನಂದಮೂರಿ ಕುಟುಂಬದ ಗಣ್ಯರ ಭಾವಚಿತ್ರಗಳುಳ್ಳ ಫ್ಲೆಕ್ಸ್ ಬ್ಯಾನರ್ಗಳನ್ನು ಅಭಿಮಾನಿಗಳು ಅಳವಡಿಸಿದ್ದರು. ಎನ್ಟಿಆರ್ ಹಾಗೂ ಕಲ್ಯಾಣ್ ರಾಮ್ ಅವರುಗಳು ಬೆಳ್ಳಂಬೆಳಿಗ್ಗೆ ಆಗಮಿಸಿ ಎನ್ಟಿಆರ್ ಸಮಾಧಿಗೆ ನಮಿಸಿ ತೆರಳಿದರು. ಅದಾದ ಬಳಿಕ ತುಸು ತಡವಾಗಿ ಬಂದ ನಂದಮೂರಿ ಬಾಲಕೃಷ್ಣ ಅಲ್ಲಿ ಹಾಕಲಾಗಿದ್ದ ಎನ್ಟಿಆರ್ ಹಾಗೂ ಕಲ್ಯಾಣ್ರಾಮ್ರ...
Know Moreನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಟ ಜೂನಿಯರ್ ಎನ್ಟಿಆರ್ ಅವರು ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎಂಬ ಬಗ್ಗೆ ಬಹಳ ಹಿಂದೆಯೇ ಮಾಹಿತಿ ಸಿಕ್ಕಿತ್ತು. ಆದರೆ ಇದರ ಆಪ್ ಡೇಟ್ ಸಿಕ್ಕಿರಲಿಲ್ಲ. ಅದಕ್ಕೆ ಈಗ ನಿರ್ಮಾಪಕರಿಂದಲೇ...
Know MoreGet latest news karnataka updates on your email.