ರಾಜ್ಯದ ನಗರಗಳ ಹೊರ ವಲಯಗಳಲ್ಲಿ ಲಾರಿ, ಟ್ರಕ್ಗಳ ನಿರ್ವಹಣೆದಾರರಿಗೆ ತಂಗುದಾಣ, ಸರಕುಗಳನ್ನು ಏರಿಳಿಸುವ ವ್ಯವಸ್ಥೆ ಒದಗಿಸುವ ಹಾಗೂ ವಾಹನ ದಟ್ಟಣೆ, ಅಪಘಾತಗಳು, ರಸ್ತೆಗಳಿಗೆ ಆಗುವ ಹಾನಿ ಮತ್ತು ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲಾಗುವುದು ಎಂದು ಡಿ.ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಲಿಮಿಟೆಡ್ನ ಅಧ್ಯಕ್ಷರು ಹಾಗೂ ಮಾಜಿ ವಿಧಾನ...
Know Moreಟ್ರಕ್ ಟರ್ಮಿನಲ್ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಅಧಿಕಾರಿಗಳ ಬಗ್ಗೆ ಏಕವಚನದಲ್ಲಿ ತಪ್ಪಾಗಿ ಮಾತನಾಡಿದ್ದು, ನನ್ನ ಮಾತಿಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೆಚ್.ಡಿ.ರೇವಣ್ಣ ಅವರು ಕ್ಷಮೆ ಯಾಚಿಸಿದ್ದು, ಮುಂದಿನ...
Know Moreಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವುದು ಅವಶ್ಯವಾಗಿದ್ದು ಶಿವಮೊಗ್ಗ ಸುತ್ತಮುತ್ತ ಸೂಕ್ತ ಜಾಗವನ್ನು ಗುರುತಿಸಿದಲ್ಲಿ ಟರ್ಮಿನಲ್ ನಿರ್ಮಾಣಕ್ಕೆ ಮತ್ತು ಅಭಿವೃದ್ದಿಗೆ ಅನುದಾನ ಒದಗಿಸಲಾಗುವುದು. ನಿಮ್ಮ ಸಹಕಾರ ಇದ್ದರೆ ಮಾತ್ರ ಇದು ಸಾಧ್ಯ ಎಂದು ಡಿ.ದೇವರಾಜ...
Know MoreGet latest news karnataka updates on your email.