ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಡಾ. ಎಲ್. ಮುರುಗನ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿದರು. ಈ ವೇಳೆ ಕರ್ನಾಟಕದಲ್ಲಿ ಅನಿಮಲ್ ವೆಲ್ಫೇರ್ ಬೋರ್ಡ್ ಸ್ಥಾಪನೆ, ಬೆಂಗಳೂರಿನಲ್ಲಿ ಹಿಂದಿ ಡಬ್ಬಿಂಗ್ ಚಿತ್ರಗಳ ಸೆನ್ಸಾರ್ಗೆ ಅವಕಾಶ, ದೂರದರ್ಶನದಲ್ಲಿ ಎಲ್ಲಾ ಚಿತ್ರಗಳನ್ನು ಪ್ರಸಾರ ಮಾಡುವ ಬಗ್ಗೆ ಹೆಚ್ಚುವರಿ ಮತ್ತೊಬ್ಬ ಸೆನ್ಸಾರ್ ಅಧಿಕಾರಿ ನೇಮಿಸುವ ಕುರಿತು...
Know MoreGet latest news karnataka updates on your email.