ತಾಲೂಕಿನ ಆಯನೂರು ಹೋಬಳಿಯಿಂದ ಕಾಂಗ್ರೆಸ್ ಪಕ್ಷದ ಜನಾಕ್ರೋಶದ ಪಾದಯಾತ್ರೆ ಆರಂಭಗೊಂಡಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಡಿನೋಟಿಫಿಕೇಷನ್ ಹೈಕೋರ್ಟ್ ಕೇಂದ್ರ ಸರ್ಕಾರದ ಅನುಮತಿ ಪಡೆಯ ಬೇಕು ಎಂದು ಆದೇಶಿರುವುದು ರಾಜ್ಯ ಸರ್ಕಾರದ ನಿರ್ಲಕ್ಷದ ಹಿನ್ಬಲೆಯಲ್ಲಿ ಎಂದು ಆರೋಪಿಸಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ...
Know MoreGet latest news karnataka updates on your email.