ಮಹಾನಗರದಲ್ಲಿ ತುಳು ಸಂಘಟನೆಗಳು ಇನ್ನೂ ಇರಬಹುದು. ಹೊಸ ಸಂಘಟನೆಯು ಹುಟ್ಟುವುದರಿಂದ ಯಾವುದೇ ಮಾರಕವಿಲ್ಲ. ಎಲ್ಲರಲ್ಲೂ ವಿವಿಧ ರೀತಿಯ ಪ್ರತಿಭೆಗಳಿದೆ. ಹೊಸ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಅವಕಾಶ ನೀಡಲು ಇಂತಹ ಸಂಘಟನೆಗಳು ಸಹಕಾರಿಯಾಗುತ್ತಿದೆ. ಈ ನಿಟ್ಟಿನಲ್ಲಿ ಸುಮಾರು ಹದಿಮೂರು ವರ್ಷಗಳ ಹಿಂದೆ ಜಾತಿ ಬೇದವಿಲ್ಲದೆ ಬೋರಿವಲಿ ಪರಿಸರದಲ್ಲಿ ನೆಲೆಸಿದ ಕರಾವಳಿಯ ತುಳು ಕನ್ನಡಿಗರನ್ನು ಒಗ್ಗೂಡಿಸಿ ಸಾಂಸ್ಕೃತಿಕ ವೈಭವ...
Know MoreGet latest news karnataka updates on your email.