ಹೊಸಬರ ಸಿನೆಮಾವೊಂದು ತೆರೆಗೆ ಅಪ್ಪಳಿಸಲು ಸಿದ್ಧವಾಗಿದೆ. ಇತ್ತೀಚೆಗೆ ಕಂಟೆಂಟ್ ಓರಿಯೆಂಟೆಡ್ ಸಿನಿಮಾಗಳು ಹೊಸ ಪ್ರೇಕ್ಷಕರನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಇಂಥ ಹಲವು ಸಿನಿಮಾಗಳಂತೆ ‘ದಾಮಾಯಣ’ ಕೂಡ ಪ್ರೇಕ್ಷಕರಿಗೆ ಖಂಡಿತಾ ಇಷ್ಟವಾಗುತ್ತದೆ ಎಂದು ಈ ಚಿತ್ರದ ನಿರ್ದೇಶಕ, ನಟ ಶ್ರೀಮುಖ ಸುಳ್ಯ ತಿಳಿಸಿದ್ದಾರೆ. ಬೇರೆ ಬೇರೆ ಉದ್ಯೋಗ ಮಾಡಿ, ಕಿರುಚಿತ್ರಗಳನ್ನು ನಿರ್ದೇಶನ ಮಾಡಿ ಅನುಭವವಿರುವ ಅವರು...
Know MoreGet latest news karnataka updates on your email.