ಲಖನೌ: ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೋಲು ಕಂಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ನೀಡಿದ ಕಾರಣವೊಂದು ಭಾರಿ ಸಂಚಲನಕ್ಕೆ ಕಾರಣವಾಗಿದೆ. ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಲು ಮಹಾಭಾರತ ಕಾಲದ ಪಾಂಡವರ ಶಸ್ತ್ರಾಸ್ತ್ರ ಕಾರಣ ಎಂದಿರುವ ಮಾರ್ಕಂಡೇಯ ಕಾಟ್ಜು ವಿವರಣೆಯನ್ನೂ ನೀಡಿದ್ದಾರೆ. ಆಸ್ಟ್ರೇಲಿಯಾ ಮಹಾಭಾರತ ಕಾಲದಲ್ಲಿ ಪಾಂಡವರ ಅಸ್ತ್ರಗಳನ್ನು...
Know Moreಭ್ರಷ್ಟಾಚಾರ ಪ್ರಕರಣ ಹಿನ್ನೆಲೆ, ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಶುಕ್ಲಾ ವಿರುದ್ಧ ತನಿಖೆಗೆ...
Know MoreGet latest news karnataka updates on your email.