ನವದೆಹಲಿ: ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಆಗಾಗ್ಗೆ ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಹೀಗಾಗಿ ವಿವಿ ಹೊಸ ನೀತಿ ಜಾರಿಗೊಳಿಸಿದೆ. ಇನ್ನು ಮುಂದೆ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಸಿದರೆ 20,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇಷ್ಟೇ ಅಲ್ಲ ಭಾರತ ವಿರೋಧಿ ಘೋಷಣೆ, ಜಾತಿ, ಸಮುದಾಯ, ಧರ್ಮಗಳ ನಿಂದನೆ, ಅವಹೇಳನ, ಘೋಷಣೆ ಕೂಗಿದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಜೆಎನ್ಯು...
Know Moreಆರ್ಥಿಕ ನೀತಿಗಳಲ್ಲಿ ಜಾಗತಿಕ ಒಮ್ಮತವನ್ನು ನಿರ್ಮಿಸಲು ಬಹುಪಕ್ಷೀಯ ಹಣಕಾಸು ಸಂಸ್ಥೆಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ರಚನಾತ್ಮಕ ಪಾತ್ರವನ್ನು ವಹಿಸಬೇಕು ಎಂದು ಬ್ರಿಕ್ಸ್ ರಾಷ್ಟ್ರಗಳು ಗುರುವಾರ ಕರೆ...
Know Moreಎಎಪಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿಕೊಂಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಪ್ರಕರಣದಲ್ಲಿ ನಂ.1 ಆರೋಪಿಯಾಗಿದ್ದು, ಅರವಿಂದ್...
Know Moreದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ಬೀದಿಗಿಳಿದು ಪ್ರತಿಭಟನೆ...
Know MoreGet latest news karnataka updates on your email.