ಮುಂಗಾರು ದುರ್ಬಲಗೊಂಡಿರುವ ನಡುವೆಯೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ. ಜೂ.6ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು ಸೇರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ...
Know MoreGet latest news karnataka updates on your email.