ಚತುರ್ಥ ಬಾರಿಗೆ ಪರ್ಯಾಯ ಪೀಠಾರೋಹಣ ಏರಲಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪುರಪ್ರವೇಶ ವೈಭವದಿಂದ ನಡೆಯಿತು. ಜೋಡುಕಟ್ಟೆಯಿಂದ ಆರಂಭಗೊಂಡ ಮೆರವಣಿಗೆಯು ಹಳೆ ಡಯಾನ, ಕೆಎಂ ಮಾರ್ಗ, ತ್ರಿವೇಣಿ ಸರ್ಕಲ್, ಸಂಸ್ಕೃತ ಕಾಲೇಜು ಮೂಲಕ ಮುಖ್ಯ ರಸ್ತೆಯಲ್ಲಿ ಪುತ್ತಿಗೆ ಮಠಕ್ಕೆ ಸಾಗಿ ಬಂತು. ಸುಗುಣೇಂದ್ರ ಶ್ರೀಪಾದರು ಮತ್ತು ಕಿರಿಯ ಯತಿಗಳಾದ ಸುಶ್ರೀಂದ್ರ ಶ್ರೀಪಾದರನ್ನು ಅಲಂಕೃತ ತೆರೆದ...
Know Moreಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಚಪ್ಪರ ಮುಹೂರ್ತವನ್ನು ಇಂದು...
Know Moreಶ್ರೀ ಕೃಷ್ಣ ಜಯಂತಿಯ ಸಂದರ್ಭದಲ್ಲಿ ಬೆಂಗಳೂರಿನ ಶ್ರೀ ಪುತ್ತಿಗೆ ಮಠದ ಶ್ರೀ ಗೋವರ್ಧನ ಕ್ಷೇತ್ರದಲ್ಲಿ ಭಾವಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಶ್ರೀ ಕೃಷ್ಣನಿಗೆ ಸಮರ್ಪಿತವಾದ ವೈವಿಧ್ಯಮಯವಾದ ಭಕ್ಷ್ಯಗಳ ಉತ್ಸವವಾದ "ಲಡ್ಡೋತ್ಸವ"ದ...
Know Moreಪರ್ಯಾಯ ಪೂರ್ವಭಾವಿ ಸಂಚಾರದಲ್ಲಿ ಇರುವ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸುಶೀಂದ್ರತೀರ್ಥ ಸ್ವಾಮೀಜಿ ಕಲ್ಕತ್ತಾ ನಗರದ ಇಸ್ಕಾನ್ ಸಂಸ್ಥೆಗೆ ಭೇಟಿ...
Know Moreತಮ್ಮ ಚತುರ್ಥ ಪರ್ಯಾಯ ಪೂರ್ವ ಸಂಚಾರ ಪ್ರಯುಕ್ತ ಭಾರತ ಪರಿಕ್ರಮ ಯಾತ್ರೆ ಕೈಗೊಂಡು ಕೋಟಿ ಗೀತಾ ಲೇಖನ ಯಜ್ಞ ನೋಂದಣಿ ಅಭಿಯಾನದಲ್ಲಿ ನಿರತರಾಗಿರುವ ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಹಿರಿಯ ಯತಿಗಳಾದ ಸುಗುಣೇಂದ್ರ...
Know MoreGet latest news karnataka updates on your email.