ಬಂಟ್ವಾಳ ತಾ. ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನ ಸುಮಾರು 1.50 ಕೋ.ರೂ.ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಉಡುಪಿ ಸೋದೆ ವಾದಿರಾಜ ಮಠ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ವೇ.ಮೂ.ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಅವರ ಪೌರೋಹಿತ್ಯದಲ್ಲಿ ಮೇ 20ರಿಂದ ಮೇ 22ರವರೆಗೆವ ಶ್ರೀ ಮುಖ್ಯಪ್ರಾಣ ದೇವರ...
Know Moreಪುನರ್ ನಿರ್ಮಾಣಗೊಳ್ಳುತ್ತಿರುವ ಮಂಗಳೂರು ನಗರದ ಇತಿಹಾಸ ಪ್ರಸಿದ್ಧ ದೇವಂದಗುಡ್ಡೆ, ಮರಕಡ. ಮಹತೋಭಾರ ಶ್ರೀ ಸೋಮನಾಥೇಶ್ವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪ್ರತಿ ಸೋಮವಾರ ಸೀಯಾಳಾಭಿಷೇಕ, ರುದ್ರಾಭಿಷೇಕ, ಭಜನಾ ಸಂಕೀರ್ತನೆ...
Know MoreGet latest news karnataka updates on your email.