News Karnataka Kannada
Monday, May 06 2024
ಪ್ರಧಾನಿ ಮೋದಿ ಸರ್ಕಾರ

ಮೇ 30ರಿಂದ ಹದಿನೈದು ದಿನಗಳ ಬಿಜೆಪಿ ಬೃಹತ್‌ ಪ್ರಚಾರಾಂದೋಲನ

12-May-2022 ದೆಹಲಿ

ಸಮಾಜದ ಎಲ್ಲಾ ವರ್ಗಗಳನ್ನು ತಲುಪುವ ಉದ್ದೇಶದಿಂದ ಬಿಜೆಪಿ ಮೇ 30ರಿಂದ ಹದಿನೈದು ದಿನಗಳ ಬೃಹತ್ ಪ್ರಚಾರ ಅಭಿಯಾನವನ್ನು ನಡೆಸಲಿದೆ. ಪ್ರಧಾನಿ ಮೋದಿ ಸರ್ಕಾರಕ್ಕೆ 8 ವರ್ಷ ಪೂರ್ಣಗೊಳ್ಳುತ್ತಿರುವ ಪ್ರಯುಕ್ತ ಈ ಪ್ರಚಾರಾಂದೋಲನ ಆಯೋಜಿಸಲಾಗಿದ್ದು, ಮೋದಿಯವರ ಆಡಳಿತ ಅವಧಿಯಲ್ಲಿ ದೇಶ ಸಾಧಿಸಿರುವ ಅಮೂಲಾಗ್ರ ಬೆಳವಣಿಗಳ ಕುರಿತಾಗಿ ವಿಶೇಷವಾಗಿ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನರಿಗೆ ಮನವರಿಕೆ...

Know More

 ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗೆ ಒತ್ತು : ನರೇಂದ್ರಮೋದಿ

01-May-2022 ದೆಹಲಿ

ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದಿರುವ ಪ್ರಧಾನಿ ಮೋದಿ, ಇದರಿಂದ ಸಾಮಾನ್ಯ ನಾಗರಿಕರಲ್ಲೂ ನ್ಯಾಯ ವ್ಯವಸ್ಥೆ ಬಗ್ಗೆ ಹೆಚ್ಚು ವಿಶ್ವಾಸ ಮೂಡುತ್ತದೆ ಎಂದು...

Know More

ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್‌ ಸುದ್ದಿ!

27-Apr-2022 ದೆಹಲಿ

ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್‌ ಸುದ್ದಿ ಸಿಕ್ಕಿದೆ. ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು