News Karnataka Kannada
Sunday, May 05 2024
ಬಸ್‌ ಕ್ಲೀನರ್‌

ಬಸ್ ನಿಲ್ದಾಣದಲ್ಲಿ ಮಲಗಿದ್ದ ವೃದ್ಧನನ್ನು ಕೊಲೆಗೈದ ಬಸ್‌ ಕ್ಲೀನರ್‌; ಆರೋಪಿ ಬಂಧನ

24-Mar-2022 ಬೆಂಗಳೂರು ನಗರ

ಮದ್ಯದ ಅಮಲಿನಲ್ಲಿ ಮಲಗಿದ್ದ ವೃದ್ಧನನ್ನು ಕೇವಲ 500 ರೂ.ಗೆ ಕೊಲೆಗೈದಿದ್ದ ಬಸ್‌ ಕ್ಲೀನರ್‌ನನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಕುಣಿಗಲ್‌ ಮೂಲದ ಪ್ರಶಾಂತ್‌(27) ಬಂಧಿತ. ಈತ ಮಾ.15ರಂದು ತಡರಾತ್ರಿ 11.30ರ ಸುಮಾರಿಗೆ ಮದ್ಯದ ಅಮಲಿನಲ್ಲಿ ಪೀಣ್ಯ 2ನೇ ಹಂತದ ಬಸ್‌ ನಿಲ್ದಾಣದ ಸಮೀಪದಲ್ಲಿ ಮಲಗಿದ್ದ ವೃದ್ಧ ಹನುಮಂತರಾಯಪ್ಪ(64)ನನ್ನು ಕೊಲೆಗೈದು, ಅವರ ಜೇಬಿನಲ್ಲಿದ್ದ 500 ರೂ. ಕದ್ದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು