News Karnataka Kannada
Monday, May 20 2024
ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ

ಬಿಹಾರದಲ್ಲಿ ದೀಪಾವಳಿ ಹಬ್ಬದ  ದಿನವೇ ಘೋರ ದುರಂತವೊಂದು

05-Nov-2021 ಬಿಹಾರ

ಬಿಹಾರ: ರಾಜ್ಯದಲ್ಲಿ ದೀಪಾವಳಿ ಹಬ್ಬದ  ದಿನವೇ ಘೋರ ದುರಂತವೊಂದು ಸಂಭವಿಸಿದೆ. ನಕಲಿ ಮದ್ಯಸೇವಿಸಿದಂತ 24 ಜನರು ಧಾರುಣವಾಗಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಬಿಹಾರದ ತೆಲ್ಹುವಾ ಗ್ರಾಮದ ಜನರು ಚಮರ್ತೋಲಿ ಎಂಬಲ್ಲಿ ತಯಾರಿಸಿದ್ದಂತ ನಕಲಿ ಮದ್ಯವನ್ನು ಸೇವಿಸಿದ್ದಾರೆ ಎನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಹೀಗೆ ತೀವ್ರವಾಗಿ ಅಸ್ವಸ್ಥಗೊಂಡಂತ 24 ಮಂದಿ ಚಿಕಿತ್ಸೆ ಫಲಕಾರಿಯಾಗಲೇ ಸಾವನ್ನಪ್ಪಿರೋದಾಗಿ...

Know More

ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಸೇವನೆ ಶಂಕೆ, 21 ಮಂದಿ ಸಾವು

04-Nov-2021 ಬಿಹಾರ

ಗೋಪಾಲ್ ಗಂಜ್(ಬಿಹಾರ) : ಕಳೆದೆರಡು ದಿನಗಳಿಂದ ಬಿಹಾರದಲ್ಲಿ 21 ಮಂದಿ ಸಾವಿಗೀಡಾಗಿದ್ದಾರೆ. ಮೃತಪಟ್ಟವರ ಪೈಕಿ 13 ಮಂದಿ ಗೋಪಾಲ್ ಗಂಜ್ ನಿವಾಸಿಗಳಾಗಿದ್ದರೆ 8 ಮಂದಿ ಬೆಟ್ಟಿಯಾದವರಾಗಿದ್ದಾರೆ. ಇನ್ನುಳಿದಂತೆ ಗೋಪಾಲ್ ಗಂಜ್ ನ 7 ಹಾಗೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು