ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ನೆಲೆಸಬೇಕೆಂಬ ಉದ್ದೇಶದಿಂದ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಿದ್ದೇವೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಬಿಜೆಪಿ ವಿರೋಧ ಮಾಡುವುದು ಮಾಮೂಲಿ. ಮೃತಪಟ್ಟ ಮೀನುಗಾರರಿಗೆ ಅವರಿಂದ ಪರಿಹಾರ ಕೊಡಲು ಸಾಧ್ಯವಾಗಿಲ್ಲ. ಇನ್ನೂ ಅವರಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ...
Know MoreGet latest news karnataka updates on your email.