ಕಾಸರಗೋಡು : ಕಣ್ಣೂರು ವಿಶ್ವವಿದ್ಯಾನಿಲಯದ ಮಂಜೇಶ್ವರ ಕ್ಯಾಂಪಸ್ ನಲ್ಲಿ ಮುಂದಿನ ವರ್ಷದಿಂದ ಎಲ್ ಎಲ್ ಬಿ ಕೋರ್ಸ್ ಆರಂಭಿಸಲಾಗುವುದು. ಇದು ಕಾಸರಗೋಡು ಜಿಲ್ಲೆಯ ಉನ್ನತ ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ಲಭಿಸಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು. ಅವರು ಶನಿವಾರ ಮಂಜೇಶ್ವರ ದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದ ಎಂಟನೇ ಕ್ಯಾಂಪಸ್ ನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ...
Know MoreGet latest news karnataka updates on your email.