ಮುಂಬೈ, ನ.4 : ಸಾರಿಗೆ ಸಂಸ್ಥೆಯನ್ನು ಸರ್ಕಾರದ ಸಾರಿಗೆ ಇಲಾಖೆಯೊಂದಿಗೆ ವಿಲೀನ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ನಡೆಸುತ್ತಿರುವ ಮುಷ್ಕರ ಭಾಗಶಃ ಪ್ರಮಾಣದಲ್ಲಿ ಇಂದು ಕೂಡ ಮುಂದುವರೆದಿದೆ. ಅಕ್ಟೋಬರ್ 28ರಿಂದ ಆರಂಭವಾದ ಮುಷ್ಕರವನ್ನು ಪ್ರಶ್ನಿಸಿ ಸಾರಿಗೆ ನಿಗಮ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ...
Know MoreGet latest news karnataka updates on your email.