ಬೆಂಗಳೂರಿನ ಸೇಂಯ್ಟ್ ಜಾನ್ಸ್ ನ್ಯಾಶನಲ್ ಅಕಾಡೆಮಿ ಒಫ್ ಹೆಲ್ತ್ ಸೈನ್ಸ್ ಸಭಾಂಗಣದಲ್ಲಿ, ಭಾರತೀಯ ಬಿಶಪ್ಪರ ಮಹಾಮಂಡಳದ – ಕಥೊಲಿಕ್ ಕನೆಕ್ಟ್ ಮೊಬೈಲ್ ಅಪ್ಲಿಕೇಶನ್ ಲೊಕಾರ್ಪಣೆಯ ಸಂದರ್ಭದಲ್ಲಿ, ಭಾರತದ ಧರ್ಮಸಭೆ ಮತ್ತು ಧರ್ಮಸಭೆಯ ಸಂಸ್ಥೆಗಳಿಗೆ ನೀಡಿದ ಅಪಾರ ಕೊಡುಗೆಗಾಗಿ ಮತ್ತು ಸಹಾಯಹಸ್ತದ ನಿರೀಕ್ಷೆಯಲ್ಲಿರುವ ಜನರ ಅಗತ್ಯಗಳಿಗೆ ಸ್ಪಂದಿಸುವುದನ್ನು ತಮ್ಮ ಬದುಕಿನ ಭಾಗವನ್ನಾಗಿ ರೂಡಿಸಿಕೊಂಡಿರುವ ಅನಿವಾಸಿ ಭಾರತೀಯ ಉದ್ಯಮಿ...
Know MoreGet latest news karnataka updates on your email.